ಹಾವೇರಿ: ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೪೮ರಲ್ಲಿ ಎರಡು ಕಾರುಗಳ ಮಧ್ಯೆ ಭೀಕರ ರೆಸ್ತ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಬಳಿ ಬುಧವಾರ ನಡೆದಿದೆ. ಚಂದ್ರಮ್ಮ(೫೯), ಮೀನಾ(೩೮), ಮಹೇಶಕುಮಾರ, ಧನ್ವೀರ್ ಮೃತರು.
ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ೪೮ರ ತಡಸ ಕ್ರಾಸ್ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದರೆ, ಇನ್ನಿಬ್ಬರು ಹುಬ್ಬಳ್ಳಿಯ ಕಿಮ್ಸ್? ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಚಂದ್ರಮ್ಮ ವಯಸ್ಸು ೫೯ ವರ್ಷ, ಚಾಮರಾಜಪೇಟೆ, ಬೆಂಗಳೂರು, ಮೀನಾ ವಯಸ್ಸು ೩೮ ವರ್ಷ, (ಚಂದ್ರಮ್ಮನ ಮಗಳು) ಹರಿಹರ, ಮಹೇಶ್ ಕುಮಾರ್ ಸಿ ,(ಚಾಲಕ ಕಮ್ ಮಾಲೀಕ) ವಯಸ್ಸು ೪೧ ಸಾ-ಹರಿಹರ ದಾವಣಗೆರೆ ಜಿಲ್ಲೆ. ಧನವೀರ ,ವಯಸ್ಸು ೧೧ ವರ್ಷ,-ಹರಿಹರ ಎಂದು ತಿಳಿದುಬಂದಿದೆ.
More Stories
ಬೆಳಗಾವಿ: ವೀರಸೌಧದಲ್ಲಿ ಗಾಂಧೀ ಪ್ರತಿಮೆ ಅನಾವರಣಗೊಳಿಸಿದ ಮುಖ್ಯಮಂತ್ರಿ ಸಿದ್ಧರಾಮಯ್ಯ
ಗಣರಾಜ್ಯೋತ್ಸವ ಪರೇಡ್ನಲ್ಲಿ ಲಕ್ಕುಂಡಿಯ ಶಿಲ್ಪಕಲೆ ವೈಭವ: ಲಕ್ಕುಂಡಿಯ ಬ್ರಹ್ಮ ಜಿನಾಲಯ ಸ್ತಬ್ದ ಚಿತ್ರ ಆಯ್ಕೆ
ನೀರಿನ ಟ್ಯಾಂಕರ್ ಚಕ್ರ ತಲೆ ಮೇಲೆ ಹರಿದು ೨ ವರ್ಷದ ಮಗು ಸಾವು